ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ರಾಜ್ಕುಮಾರ್, ‘ಐದು ವರ್ಷಗಳಲ್ಲಿ ಮುನಿರತ್ನ ಅವರು ಎಲ್ಲಾ ಉದ್ಯಾನವನಗಳ ಅಭಿವೃದ್ಧಿ, ಕಾವೇರಿ ನೀರು ಸರಬರಾಜು, ಒಳಚರಂಡಿ, ಸಾವಿರಾರು ಜನರಿಗೆ ಮನೆ, ನಿವೇಶನ ಹಂಚಿಕೆ, ಆಸ್ಪತ್ರೆ, ಶಾಲಾ-ಕಾಲೇಜು, ಆಸ್ಪತ್ರೆ, ರಸ್ತೆಗಳ ಅಭಿವೃದ್ಧಿ, ಡಾಂಬರೀಕರಣ ಮಾಡಿದ್ದಾರೆ’ ಎಂದು ತಿಳಿಸಿದರು.