‘ಯೋಗ್ಯರಿಂದ ಪ್ರಗತಿ, ಅಯೋಗ್ಯ ರಿಂದ ಅವನತಿ, ಆಯ್ಕೆ ನಮ್ಮ ಕೈಯಲ್ಲಿ’, ‘ಮೂರೂ ಬಿಟ್ಟ ಅನರ್ಹರಿಗೆ ಅಧಿಕಾರ, ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಚಾರ, ಅನುಭವಿಸೋದು ಜನರ ಗ್ರಹಚಾರ...’, ‘ದೇಶಕ್ಕಾಗಿ ದುಡಿಯುವವರು ಒಂದು ಕಡೆ, ಅಧಿಕಾರಕ್ಕಾಗಿ ಮೈತ್ರಿ ಮಾಡಿಕೊಳ್ಳುವವರು ಇನ್ನೊಂದು ಕಡೆ... ಎತ್ತು ಏರಿಗೆ ಎಳೆದರೆ ಕೋಣ ನೀರಿಗೆಳೆದಂತೆ...’, ‘ಜಾತ್ಯತೀತರ ಸೋಗಿನಲ್ಲಿ ಜಾತಿವಾದಿಗಳು ಮತ್ತು ಕೋಮುವಾದಿಗಳು!’, ‘ದೇಶದ್ರೋಹಿಗಳು ಒಂದಾದ ದಿನ ಈ ದಿನ...’ ಎಂದು ಅವರು ಪೋಸ್ಟ್ ಮಾಡಿದ್ದಾರೆ.