ತೇಗ, ಸಿಲ್ವರ್ ಓಕ್, ನಿಂಬೆ, ಶ್ರೀಗಂಧ, ಹೆಬ್ಬೇವು, ಕರಿಬೇವು, ಬನ್ನಿ, ಬಿಲ್ವಪತ್ರೆ, ಚರಿ, ಟೆಕೋಮ, ನುಗ್ಗೆ ಸಸಿಗಳನ್ನು ಬೆಳೆಸಲಾಗಿದೆ. ಈ ಬಾರಿಯ ಮಳೆಗಾಲದಲ್ಲಿ ರೈತರಿಗೆ, ಸಾರ್ವಜನಿಕರಿಗೆ, ಸರ್ಕಾರಿ ಮತ್ತು ಸರ್ಕಾರೇತರ ಸಂಘ ಸಂಸ್ಥೆಗಳಿಗೆ ಸಸಿಗಳನ್ನು ವಿತರಣೆ ಮಾಡಲಾಗುವುದು. ಹಸಿರೀಕರಣಕ್ಕೆ ಪ್ರೋತ್ಸಾಹ ನೀಡಲಾಗುವುದು ಎಂದು ತಿಳಿಸಿದರು.