‘ಈ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ರೀತಿಯ ಮೈತ್ರಿ ಆಗಿಲ್ಲ. ಸ್ವತಂತ್ರವಾಗಿ ಜೆಡಿಎಸ್ ಚುನಾವಣೆಯನ್ನು ಎದುರಿಸಲಿದೆ. ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ, ಕುಮಾರಸ್ವಾಮಿ ನೇತೃತ್ವದಲ್ಲಿ ರ್ಯಾಲಿ ಹಾಗೂ ಪ್ರಚಾರ ಕೈಗೊಳ್ಳಲಾಗುವುದು. ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿ ಜನರ ಮೆಚ್ಚುಗೆಗೆ ಪಾತ್ರರಾಗುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.