ಆನೇಕಲ್ ಉಪವಿಭಾಗದ ಆನೇಕಲ್, ಅತ್ತಿಬೆಲೆ, ಸರ್ಜಾಪುರ, ಹೆಬ್ಬಗೋಡಿ, ಬನ್ನೇರುಘಟ್ಟ, ಸೂರ್ಯಸಿಟಿ ಪೊಲೀಸ್ ಠಾಣೆಗಳ ಇನ್ಸ್ಪೆಕ್ಟರ್ಗಳು, ಪಿಎಸ್ಐಗಳು ಹಾಗೂ ಪೊಲೀಸ್ ಸಿಬ್ಬಂದಿಯೊಡಗೂಡಿ ಸ್ಥಳೀಯ ಸ್ವಯಂ ಸೇವಾ ಸಂಸ್ಥೆಗಳು, ಕಾಲೇಜುಗಳ ವಿದ್ಯಾರ್ಥಿಗಳು, ಕಾರ್ಮಿಕರೊಡಗೂಡಿ ದೊಡ್ಡ ಪಡೆಯನ್ನೇ ಕಟ್ಟಿಕೊಂಡು 7 ಜೆಸಿಬಿಗಳು, ಹತ್ತಕ್ಕೂ ಹೆಚ್ಚು ಟ್ರಾಕ್ಟರ್ಗಳೊಂದಿಗೆ ಕೆಲಸ ಪ್ರಾರಂಭಿಸಿ ಎರಡು ದಿನಗಳ ಕಾಲ ಶ್ರಮ ವಹಿಸಲಾಯಿತು.