ತಹಸೀಲ್ದಾರ್ ಜಕ್ಕನಗೌಡರ, ಉಪವಿಭಾಗಾಧಿಕಾರಿ ಕವಿತಾ ಯೋಗಪ್ಪನವರ, ಸಹಾಯಕ ಕೃಷಿ ನಿರ್ದೇಶಕ ಜಿ.ಬಿ. ಕಲ್ಯಾಣಿ, ಕಂದಾಯ ನಿರೀಕ್ಷಕ ಶ್ರೀಕಾಂತ ಹೈಗರ, ಬೆಳಗಾವಿ ಬಿಜೆಪಿ ಗ್ರಾಮೀಣ ಮಂಡಳದ ಅಧ್ಯಕ್ಷ ಮೋಹನ ಅಂಗಡಿ, ಬಿಜೆಪಿ ಮುಖಂಡರಾದ ರಾಜೇಶ ದನದಮನಿ, ಶಿವಾನಂದ ಗುಂಡುಗೋಳ, ಭವಾನಿ ಪಗಾದ, ಮಹಾದೇವಿ ರಾಯಣ್ಣವರ, ನಾಗಯ್ಯ ಹವಾಲ್ದಾರ, ಯಲ್ಲೇಶಿ ದೊಡವಾಡಿ, ಆನಂದ ತಳವಾರ, ಕಲ್ಲಪ್ಪ ಸಂಪಗಾಂವಿ, ಅಡಿವೆಪ್ಪ ಗಿರಣಿ ಇದ್ದರು.