ಒಸ್ಮಾನಾಬಾದ್, ಮಹಾರಾಷ್ಟ್ರ:‘ ಮಹಾರಾಷ್ಟ್ರದ ಮಾಜಿ ಸಚಿವ ಪದಮ್ಸಿನ್ಹ್ ಪಾಟೀಲ್ ಅವರು ನನ್ನನ್ನು ಕೊಲ್ಲಲು ಸಂಚು ರೂಪಿಸಿದ್ದಾರೆ’ ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು2009ರಲ್ಲಿ ದಾಖಲಿಸಿದ್ದ ದೂರಿಗೆ ಸಂಬಂಧಿಸಿದಂತೆ ಸಿಐಡಿ ಈಗಲೂ ತನಿಖೆ ನಡೆಸುತ್ತಿದೆ’ ಎಂದು ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಪಡೆದ ದಾಖಲೆಯಲ್ಲಿ ಬಹಿರಂಗಗೊಂಡಿದೆ.