ಶಾಸಕರಾದ ತನ್ವೀರ್ ಸೇಠ್, ಎಲ್.ನಾಗೇಂದ್ರ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಎಸ್ಪಿ ಅಮಿತ್ ಸಿಂಗ್, ನಗರ ಪೊಲೀಸ್ ಆಯುಕ್ತ ಡಾ.ಎ.ಎಸ್.ಸುಬ್ರಮಣ್ಯೇಶ್ವರರಾವ್, ಪಾಲಿಕೆ ಆಯುಕ್ತ ಕೆ.ಎಚ್.ಜಗದೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಯೀಮಾ ಸುಲ್ತಾನಾ, ಮೇಯರ್ ಬಿ.ಭಾಗ್ಯವತಿ, ಉಪಮೇಯರ್ ಇಂದಿರಾ ಮಹೇಶ್, ಜಿಲ್ಲಾ ಪಂಚಾಯಿತಿ ಸದಸ್ಯೆ ಪುಷ್ಪಾ ಅಮರನಾಥ್ ಪಾಲ್ಗೊಂಡಿದ್ದರು.