ಪ್ರಧಾನಿ ಮೋದಿಯವರ ಅಯೋಧ್ಯೆ ಭೇಟಿ ಇರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಅವರನ್ನು ವಿಚಾರಣೆಗೆ ಒಳಪಡಿಸಿ ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
‘ಅವರು ಮದರಸದಲ್ಲಿ ಕೆಲಸ ಮಾಡುವುದಾಗಿಯೂ, ದೇಣಿಗೆ ಸಂಗ್ರಹಿಸಲು ಬರಾಂಬಕಿಗೆ ಬಂದಿದ್ದಾಗಿಯೂ, ಚಳಿಗಾಲದ ಸಮಯದಲ್ಲಿ ದೇಣಿಗೆ ಸಂಗ್ರಹಿಸಲು ದೇಶದ ವಿವಿಧ ಭಾಗಗಳಿಗೆ ತೆರಳುವುದಾಗಿಯೂ ಅವರು ವಿಚಾರಣೆ ವೇಳೆ ಹೇಳಿದ್ದಾರೆ ಎಂದು ಪಾಂಡೆ ತಿಳಿಸಿದ್ದಾರೆ.