ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪವಾಸ ಸತ್ಯಾಗ್ರಹ ಮುಂದೂಡಿದ ಅಣ್ಣಾ ಹಜಾರೆ

Last Updated 2 ಅಕ್ಟೋಬರ್ 2018, 18:08 IST
ಅಕ್ಷರ ಗಾತ್ರ

ರಾಳೇಗಣಸಿದ್ಧಿ (ಮಹಾರಾಷ್ಟ್ರ): ಲೋಕಪಾಲರ ನೇಮಕ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ್ದರಿಂದ ಉದ್ದೇಶಿತ ಉಪವಾಸ ಸತ್ಯಾಗ್ರಹವನ್ನು ಅಣ್ಣಾಹಜಾರೆ ಮುಂದೂಡಿದ್ದಾರೆ.

ತಮ್ಮ ಬೇಡಿಕೆ ಈಡೇರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಹಜಾರೆ ಅವರು ಮಹಾತ್ಮ ಗಾಂಧಿ ಪುಣ್ಯತಿಥಿ ದಿನವಾದ ಜನವರಿ 30ರಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳಲು ನಿರ್ಧರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT