13 ತಿಂಗಳ ಕಾಲ ಯಶಸ್ವಿಯಾಗಿ ನಾವು ರೈತರ ಪ್ರತಿಭಟನೆಯನ್ನು ನಡೆಸಿದ್ದೇವೆ. ನಾವು ಆಂದೋಲನಕಾರಿ ಮತ್ತು ಬಿಜೆಪಿ ವೋಟ್ಕಾರಿ. ಈ ವೇಳೆ ಎಲ್ಲಾ ರಾಜಕೀಯ ಪಕ್ಷಗಳು ರೈತರನ್ನು ಗಂಭೀರವಾಗಿ ಪರಿಗಣಿಸಿವೆ ಮತ್ತು ತಮ್ಮ ಪ್ರಣಾಳಿಕೆಯಲ್ಲಿ ರೈತರ ಕಲ್ಯಾಣ ಕಾರ್ಯಕ್ರಮಗಳನ್ನು ಸೇರಿಸಿವೆ. ಯಾರು ಗೆದ್ದಿದ್ದಾರೆ ಎಂಬುದು ಮುಖ್ಯವಲ್ಲ, ರೈತರ ಬೇಡಿಕೆ ಮತ್ತು ಅಗತ್ಯಗಳನ್ನು ಪೂರೈಸಬೇಕು. ರೈತರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಬೇಕು' ಎಂದು ಸುದ್ದಿಗಾರರಿಗೆ ತಿಳಿಸಿದರು.