ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಹಾಗೂ ನ್ಯಾಯಮೂರ್ತಿ ಮನ್ಮೀತ್ ಪಿ.ಎಸ್ ಅವರ ಪೀಠದ ಮುಂದೆ ಈ ಅರ್ಜಿ ಶುಕ್ರವಾರ ವಿಚಾರಣೆಗೆ ಬರಲಿದೆ.
ಆಪಾದಿತರು ಶಾಸಕರಾಗಿರುವುದರಿಂದ ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಬೇಕು ಹಾಗೂ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಸಿಸೋಡಿಯಾ ಪರ ವಕೀಲರಾದ ಮೊಹಮ್ಮದ್ ಇರ್ಶಾದ್ ಪೀಠದ ಮುಂದೆ ಕೋರಿದರು.