‘ಖಾಲಿಸ್ತಾನ ಪರ ಭಯೋತ್ಪಾದಕ ಸಂಘಟನೆಗಳಾದ ಖಾಲಿಸ್ತಾನ ಲಿಬರೇಷನ್ ಫ್ರಂಟ್ (ಕೆಎಲ್ಎಫ್), ಬಾಬರ್ ಖಾಲ್ಸಾ ಇಂಟರ್ನ್ಯಾಷನಲ್ (ಬಿಕೆಐ) ಮತ್ತು ಅಂತರರಾಷ್ಟ್ರೀಯ ಸಿಖ್ ಯುವ ಘಟಕದ (ಐಎಸ್ವೈಎಫ್) ನಾಯಕರು ಮತ್ತು ಸದಸ್ಯರ ಜತೆ ನಂಟು ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿ ರಾಮ್ದೀಪ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ’ ಎಂದು ತಿಳಿಸಿದೆ.