<p><strong>ಕೊಟ್ಟಾಯಂ:</strong> ಮದುರೈಗೆ ತೆರಳುತ್ತಿದ್ದ ರೈಲಿನಲ್ಲಿದ್ದ ಪ್ರಯಾಣಿಕ ಕಾರ್ತಿಕ್ ಎನ್ನುವವರಿಗೆ ಸೋಮವಾರ ಹಾವು ಕಚ್ಚಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮದುರೈ–ಗುರುವಾಯೂರು ಪ್ಯಾಸೆಂಜರ್ ಎಕ್ಸ್ಪ್ರೆಸ್ ರೈಲಿನಲ್ಲಿ ಈ ರೀತಿ ಆಗಿದೆ. ಕಾರ್ತಿಕ್ ಅವರನ್ನು ಎಟ್ಟಮಾನೂರ್ ನಿಲ್ದಾಣದಲ್ಲಿ ರೈಲಿನಿಂದ ಇಳಿಸಿ ಆಸ್ಪತ್ರೆಗೆ ದಾಖಲಿಸಲಾಯಿತು.</p>.<p>ಕಾರ್ತಿಕ್ ಅವರು ಆರನೆಯ ಬೋಗಿಯಲ್ಲಿ ಇದ್ದರು. ಅವರು ಕುಳಿತಿದ್ದ ಸೀಟಿನ ಅಡಿಯಲ್ಲಿ ಇದ್ದ ಹಾವು ಕಚ್ಚಿದೆ. ಕಾರ್ತಿಕ್ ಅವರ ಸ್ಥಿತಿ ಸ್ಥಿರವಾಗಿದೆ ಎಂದು ರೈಲ್ವೆ ಪೊಲೀಸರು ಹೇಳಿದ್ದಾರೆ. </p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕೊಟ್ಟಾಯಂ:</strong> ಮದುರೈಗೆ ತೆರಳುತ್ತಿದ್ದ ರೈಲಿನಲ್ಲಿದ್ದ ಪ್ರಯಾಣಿಕ ಕಾರ್ತಿಕ್ ಎನ್ನುವವರಿಗೆ ಸೋಮವಾರ ಹಾವು ಕಚ್ಚಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮದುರೈ–ಗುರುವಾಯೂರು ಪ್ಯಾಸೆಂಜರ್ ಎಕ್ಸ್ಪ್ರೆಸ್ ರೈಲಿನಲ್ಲಿ ಈ ರೀತಿ ಆಗಿದೆ. ಕಾರ್ತಿಕ್ ಅವರನ್ನು ಎಟ್ಟಮಾನೂರ್ ನಿಲ್ದಾಣದಲ್ಲಿ ರೈಲಿನಿಂದ ಇಳಿಸಿ ಆಸ್ಪತ್ರೆಗೆ ದಾಖಲಿಸಲಾಯಿತು.</p>.<p>ಕಾರ್ತಿಕ್ ಅವರು ಆರನೆಯ ಬೋಗಿಯಲ್ಲಿ ಇದ್ದರು. ಅವರು ಕುಳಿತಿದ್ದ ಸೀಟಿನ ಅಡಿಯಲ್ಲಿ ಇದ್ದ ಹಾವು ಕಚ್ಚಿದೆ. ಕಾರ್ತಿಕ್ ಅವರ ಸ್ಥಿತಿ ಸ್ಥಿರವಾಗಿದೆ ಎಂದು ರೈಲ್ವೆ ಪೊಲೀಸರು ಹೇಳಿದ್ದಾರೆ. </p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>