ಪಟ್ನಾ: ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಕಾಂಗ್ರೆಸ್ ಹಾಗೂ ಆರ್ಜೆಡಿಯು ಓಲೈಕೆ ರಾಜಕಾರಣದಲ್ಲಿ ನಂಬಿಕೆ ಹೊಂದಿದ್ದರೆ, ಪ್ರಧಾನಿ ನರೇಂದ್ರ ಮೋದಿ ಅವರು ಸಂತುಷ್ಟೀಕರಣ ರಾಜಕೀಯದಲ್ಲಿ ಭರವಸೆ ಹೊಂದಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ, ಬಿಹಾರದ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಶನಿವಾರ ಹೇಳಿದ್ದಾರೆ.