ನವದೆಹಲಿ: ದೇಶದ ನೈಸರ್ಗಿಕ ಸಂಪನ್ಮೂಲಗಳನ್ನು ವರ್ಗಾವಣೆ ಮಾಡುವ ಸಂದರ್ಭದಲ್ಲಿ ಸರ್ಕಾರಗಳು ಹರಾಜು ಪ್ರಕ್ರಿಯೆಯನ್ನೇ ಅನುಸರಿಸಬೇಕು ಎಂದು 2012ರಲ್ಲಿ 2ಜಿ ತರಂಗಾಂತರ ಪ್ರಕರಣದಲ್ಲಿ ನೀಡಿದ್ದ ತೀರ್ಪಿನಲ್ಲಿ ಬದಲಾವಣೆ ತರುವಂತೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಕೋರ್ಟ್ನ ರಿಜಿಸ್ಟ್ರಿ ಒಪ್ಪಿಲ್ಲ ಎಂದು ಗೊತ್ತಾಗಿದೆ.