‘ಮಹಾಪ್ರಭುಗಳ ಅಂತಪುರದಲ್ಲಿ ವಿಡಿಯೊ ಗ್ರಾಫರ್, ಫೋಟೊ ಗ್ರಾಫರ್, ವಸ್ತ್ರವಿನ್ಯಾಸಕರೇ ತುಂಬಿದ್ದಾರೆ. ಅವರ ಸಂಘ ಪರಿವಾರದಲ್ಲಿ ಬಡವರು, ರೈತರು, ಮಣಿಪುರಿಗಳಿಗೆ ಸ್ಥಾನವಿಲ್ಲ. ಅವರ ರಾಮನೂ ಕುಟುಂಬದ ರಾಮನಲ್ಲ, ಕೊಲ್ಲುವ ರಾಮ. ಕುಟುಂಬ ದ್ವೇಷಿ ಮನೋಭಾವದ ಮಹಾನುಭಾವರು ಅದಕ್ಕಾಗಿಯೇ ಸೀತೆ ಹೊರತಾದ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಿದ್ದಾರೆ. ಪೂರ್ಣಗೊಳ್ಳದ ದೇವಸ್ಥಾನ, ಆಸ್ಪತ್ರೆ ಉದ್ಘಾಟಿಸಿ ವಾಸ್ತವ ಮರೆಮಾಚುತ್ತಿದ್ದಾರೆ’ ಟೀಕಿಸಿದರು.