ಸುಪ್ರೀಂ ಕೋರ್ಟ್ ಸೂಚನೆಯ ಹೊರತಾಗಿಯೂ ಕಳೆದ ಜೂನ್ 11ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಪ್ರಕಾರ, ಸಜ್ಜಾದ ನಶೀನ್ ಅವರ ಅಧಿಕಾರ ಮತ್ತು ಕರ್ತವ್ಯ ವ್ಯಾಪ್ತಿಯನ್ನು ಮಾತ್ರ ನಿರ್ಬಂಧಿಸಲಾಗಿದ್ದು, ಆಡಳಿತವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ವಹಿಸಿರುವುದು ನ್ಯಾಯಾಂಗ ನಿಂದನೆಯಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.