ವಿಶ್ವಕರ್ಮ ಸಮುದಾಯದ ಪ್ರಭಾವಿ ನಾಯಕರೂ ಆಗಿರುವ ನಂಜುಂಡಿ, ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದರು. ಸೂಕ್ತ ಸ್ಥಾನಮಾನ ಸಿಗಲಿಲ್ಲವೆಂದು ಬಿಜೆಪಿಗೆ ವಲಸೆ ಹೋಗಿದ್ದರು. ಯಡಿಯೂರಪ್ಪ ಅವರು ನಂಜುಂಡಿಯನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿದ್ದರು. ಅವರ ಸದಸ್ಯತ್ವ ಅವಧಿ ಇದೇ ಜೂನ್ ವೇಳೆಗೆ ಪೂರ್ಣಗೊಳ್ಳಲಿದೆ.