ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಮಂಗಳಾ ಹೆಗೆಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್.ನಾಗರಾಜ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಕೆ.ನಂದನೂರ, ಕಾರ್ಮಿಕ ಇಲಾಖೆ ಅಧಿಕಾರಿ ವೆಂಕಟಸ್ವಾಮಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗುರು ಪ್ರಸಾದ, ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆ ಯೋಜನಾಧಿಕಾರಿ ಮಂಜುನಾಥರೆಡ್ಡಿ, ಅಯ್ಯಪ್ಪನ್, ಸಿಟಿ ಬೆಂಗಳೂರು ಸಹಾಯವಾಣಿ ಎಂ.ಸ್ವಾಮಿ, ಕಲಬುರಗಿ ಮಾರ್ಗದರ್ಶಿ ಸಂಸ್ಥೆ ನಿರ್ದೇಶಕ ಆನಂದರಾಜ್, ರಾಯಚೂರು ಮಕ್ಕಳ ಸಹಾಯವಾಣಿ ಸಂಯೋಜಕ ಸುದರ್ಶನ, ಕುರಿಯೋಕೊಸ್, ಜಯಶೀಲ ಧೋತರಬಂಡಿ, ಸತೀಶ್ ಫೆರ್ನಾಂಡೀಸ್, ಚಾರ್ಲಿ ಉದ್ಬಾಳ್, ಆರೋಗ್ಯಪ್ಪ ದುಮತಿ ಇದ್ದರು.