‘ಕಲಾ ಹಾಗೂ ವಾಣಿಜ್ಯ ವಿಭಾಗಕ್ಕೆ ದಾಖಲಾಗಲು ವಿದ್ಯಾರ್ಥಿಗಳು ಹಿಂದೇಟು ಹಾಕುವ ಕಾಲವಿತ್ತು. ಆದರೆ, ಈಗ ಅರ್ಥಶಾಸ್ತ್ರಕ್ಕೆ ಹೆಚ್ಚು ಮಹತ್ವ ಬಂದಿದೆ. ಹೆಚ್ಚಿನ ವಿದ್ಯಾರ್ಥಿಗಳು ವಿಜ್ಞಾನ ವಿಭಾಗಕ್ಕಿಂತಲೂ ಕಲಾ ಮತ್ತು ವಾಣಿಜ್ಯ ವಿಭಾಗಕ್ಕೆ ದಾಖಲಾಗುತ್ತಿದ್ದಾರೆ’ ಎಂದು ಅರ್ಥಶಾಸ್ತ್ರ ಅಧ್ಯಯನ ಕೇಂದ್ರದ ಅಧ್ಯಕ್ಷ ಟಿ.ಚಂದ್ರಪ್ಪ ತಿಳಿಸಿದರು.