ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಂದಿನ ಅಂಕಣಗಳು

ADVERTISEMENT

Lok Sabha Elections Live |ಬಹುತೇಕ ಶಾಂತಿಯುತವಾಗಿ ಕೊನೆಗೊಂಡ 4ನೇ ಹಂತ; ಶೇ 62.8ರಷ್ಟು ಮತದಾನ

ಲೋಕಸಭೆ ಚುನಾವಣೆಯ ನಾಲ್ಕನೇ ಹಂತದಲ್ಲಿ ಪಶ್ವಿಮ ಬಂಗಾಳ ಎಂಟು ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದ್ದು, ಪಶ್ಚಿಮ ಬರ್ಧಮಾನ್ ಜಿಲ್ಲೆಯ ದುರ್ಗಾಪುರದಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.
Last Updated 13 ಮೇ 2024, 16:04 IST
Lok Sabha Elections Live |ಬಹುತೇಕ ಶಾಂತಿಯುತವಾಗಿ ಕೊನೆಗೊಂಡ 4ನೇ ಹಂತ; ಶೇ 62.8ರಷ್ಟು ಮತದಾನ

ರಾಯ್‌ ಬರೇಲಿಯಿಂದ ರಾಹುಲ್ ಗಾಂಧಿ ಕಣಕ್ಕೆ: ಅಮೇಠಿಗೆ ಹೊಸ ಮುಖ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಯ್‌ಬರೇಲಿಯಿಂದ ಸ್ಪರ್ಧೆ ಮಾಡಲಿದ್ದಾರೆ.
Last Updated 3 ಮೇ 2024, 2:36 IST
ರಾಯ್‌ ಬರೇಲಿಯಿಂದ ರಾಹುಲ್ ಗಾಂಧಿ ಕಣಕ್ಕೆ: ಅಮೇಠಿಗೆ ಹೊಸ ಮುಖ

ನಾನು ಬದುಕಿರುವವರೆಗೆ ಸಂವಿಧಾನ ಬದಲಾವಣೆಗೆ ಅವಕಾಶ ಕೊಡಲ್ಲ; ಪ್ರಧಾನಿ ಮೋದಿ

ನಾನು ಜೀವಂತ ಇರುವವರೆಗೂ ಸಂವಿಧಾನ ಬದಲಾವಣೆ ಹಾಗೂ ಧರ್ಮ ಆಧಾರಿತ ಮೀಸಲಾತಿಗೆ ಅವಕಾಶ ಕಲ್ಪಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.
Last Updated 29 ಏಪ್ರಿಲ್ 2024, 13:45 IST
ನಾನು ಬದುಕಿರುವವರೆಗೆ ಸಂವಿಧಾನ ಬದಲಾವಣೆಗೆ ಅವಕಾಶ ಕೊಡಲ್ಲ; ಪ್ರಧಾನಿ ಮೋದಿ

ಪಟ್ನಾ: ಎಲ್‌ಜೆಪಿ ಸಂಸದ ಕೈಸರ್ ಆರ್‌ಜೆಡಿಗೆ

ಲೋಕ ಜನಶಕ್ತಿ ಪಕ್ಷದ (ಎಲ್‌ಜೆಪಿ) ಸಂಸದ ಹಾಗೂ ಬಿಹಾರದಲ್ಲಿನ ಎನ್‌ಡಿಎ ಕೂಟದ ಏಕೈಕ ಮುಸ್ಲಿಂ ಸಂಸದ ಮೆಹಬೂದ್‌ ಅಲಿ ಕೈಸರ್‌ ಅವರು ಭಾನುವಾರ ಆರ್‌ಜೆಡಿಗೆ ಸೇರ್ಪಡೆಗೊಂಡರು.
Last Updated 21 ಏಪ್ರಿಲ್ 2024, 15:34 IST
ಪಟ್ನಾ: ಎಲ್‌ಜೆಪಿ ಸಂಸದ ಕೈಸರ್ ಆರ್‌ಜೆಡಿಗೆ

ಸೂರತ್‌: ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ಭಾನುವಾರ ತಿರಸ್ಕೃತಗೊಂಡಿದೆ.
Last Updated 21 ಏಪ್ರಿಲ್ 2024, 14:30 IST
ಸೂರತ್‌: ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ಎರಡನೇ ಹಂತದ ಮತದಾನ: ಅಧಿಸೂಚನೆ ಪ್ರಕಟ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕಾಗಿ ಚುನಾವಣಾ ಆಯೋಗವು ಗುರುವಾರ ಅಧಿಸೂಚನೆ ಹೊರಡಿಸಿದೆ.
Last Updated 28 ಮಾರ್ಚ್ 2024, 14:12 IST
ಎರಡನೇ ಹಂತದ ಮತದಾನ: ಅಧಿಸೂಚನೆ ಪ್ರಕಟ

Photos | Independence Day: ದೇಶದಲ್ಲಿ ಹಬ್ಬದ ವಾತಾವರಣ

Last Updated 14 ಆಗಸ್ಟ್ 2023, 4:12 IST
Photos | Independence Day: ದೇಶದಲ್ಲಿ ಹಬ್ಬದ ವಾತಾವರಣ
ADVERTISEMENT

ಚಿಕ್ಕನಾಯಕನಹಳ್ಳಿ: ಸೋರುವ ಕಟ್ಟಡದಲ್ಲಿ ವಸತಿ ಶಾಲೆ ಮಕ್ಕಳು

ಮತ್ತೆ, ಮತ್ತೆ ಕೆಟ್ಟು ಹೋಗುವ ಕೊಳವೆಬಾವಿ ಪಂಪ್‌ಸೆಟ್‌ ದುರಸ್ತಿಗೆ ಸಾಲುತ್ತಿಲ್ಲ ಅನುದಾನ
Last Updated 14 ಜೂನ್ 2023, 1:11 IST
ಚಿಕ್ಕನಾಯಕನಹಳ್ಳಿ: ಸೋರುವ ಕಟ್ಟಡದಲ್ಲಿ ವಸತಿ ಶಾಲೆ ಮಕ್ಕಳು

ಮಧುರ ಬಾಂಧವ್ಯಕ್ಕಿರಲಿ ನಂಬಿಕೆಯ ಗಂಟು

ಮದುವೆ–ಪ್ರೀತಿ ಎಂಬ ಬಂಧ ಎನ್ನುವುದು ಇಂದು ಬಂದು ನಾಳೆ ಹೋಗುವುದಲ್ಲ. ಅದು ಸದಾ ನಮ್ಮೊಳಗೆ ಹಸಿರಾಗಿರುವ ಸಮಧುರ ಬಾಂಧವ್ಯ. ಈ ಬಾಂಧವ್ಯದ ಕೊಂಡಿ ಬಿಗಿಯಾಗಬೇಕು ಎಂದರೆ ನಂಬಿಕೆಯೆಂಬ ಕೀಲಿ ಕೈಯನ್ನು ಸದಾಜೋಪಾನವಾಗಿಟ್ಟುಕೊಳ್ಳಬೇಕು. ಎರಡು ಜೀವಗಳು ಒಂದಾಗಲು ತಾಳಿ ಎಂಬುದು ಸಂಪ್ರದಾಯದ ಭಾಗ. ಆದರೆ ಮದುವೆ ಎಂದರೆ ಬದುಕು, ಹೊಂದಾಣಿಕೆ ಹಾಗೂ ಎರಡು ಜೀವಗಳ ನಡುವಿನ ಬಂಧನ. ಮದುವೆಯ ಮಧುರ ಬಾಂಧವ್ಯವನ್ನು ಸದಾ ಖುಷಿಯಾಗಿರಿಸಿಕೊಳ್ಳುವುದು ನಮ್ಮ ಕೈಯಲ್ಲೇ ಇದೆ ಎನ್ನುತ್ತಾರೆ’ ಸಾಪ್ಟ್‌ವೇರ್ ಉದ್ಯೋಗಿ ನಿತಿನ್ ಕುಮಾರ್‌‌
Last Updated 26 ಜೂನ್ 2020, 19:30 IST
ಮಧುರ ಬಾಂಧವ್ಯಕ್ಕಿರಲಿ ನಂಬಿಕೆಯ ಗಂಟು

ಉಪಕಾರ– ಕೃತಜ್ಞತೆ ಪ್ರೀತಿಯಾಗಬಲ್ಲದೇ?

ಉಪಕಾರ– ಕೃತಜ್ಞತೆ ಪ್ರೀತಿಯಾಗಬಲ್ಲದೇ?
Last Updated 24 ಜನವರಿ 2020, 19:30 IST
ಉಪಕಾರ– ಕೃತಜ್ಞತೆ ಪ್ರೀತಿಯಾಗಬಲ್ಲದೇ?
ADVERTISEMENT