ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗೈ ಹುಣ್ಣಿಗೆ...

Last Updated 2 ನವೆಂಬರ್ 2015, 19:40 IST
ಅಕ್ಷರ ಗಾತ್ರ

ನರೇಂದ್ರ ಮೋದಿ ನೇತೃತ್ವದ  ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿರುವುದು ಸುಳ್ಳಲ್ಲ. ಆದರೆ ಇದನ್ನು ‘ಸೈದ್ಧಾಂತಿಕ ಅಸಹಿಷ್ಣುತೆ’ (ಪ್ರ.ವಾ., ನ. 2) ಹೆಸರಿನಲ್ಲಿ ತಿರುವು ಮುರುವಾಗಿ ವಿಶ್ಲೇಷಿಸಿ ಅರುಣ್ ಜೇಟ್ಲಿ ಮತ್ತು ಆರ್‌ಎಸ್‌ಎಸ್ ನಾಯಕರು ಆಡುತ್ತಿರುವ ಮಾತು ಹತಾಶೆಯ ಪ್ರತೀಕ. ಅಂಗೈ ಹುಣ್ಣನ್ನು ನೋಡಲು  ಕನ್ನಡಿ ಬೇಕೆ?

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT