ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಯ ಮೂಡಿಸಿ

Last Updated 14 ಏಪ್ರಿಲ್ 2015, 19:30 IST
ಅಕ್ಷರ ಗಾತ್ರ

ಇತ್ತೀಚೆಗೆ ಗೋವಾ ಸರ್ಕಾರ, ಬೈನಾ ಬೀಚ್ ಬಳಿ ನೆಲೆಸಿದ್ದ 205 ಕನ್ನಡಿಗ ಕುಟುಂಬಗಳ ಮನೆಗಳನ್ನು ನೆಲಸಮ ಮಾಡಿ ಅವರನ್ನು ನಿರಾಶ್ರಿತರನ್ನಾಗಿ ಮಾಡಿದೆ. ಈ ಅಮಾನವೀಯ ಘಟನೆ ಖಂಡನಾರ್ಹ.

ಪಾಕಿಸ್ತಾನದಲ್ಲಿ ಹಿಂದೂಗಳ ಬಗ್ಗೆ ಅಲ್ಲಿನ ಸರ್ಕಾರ ವರ್ತಿಸಿದಂತೆ ಗೋವಾ ಸರ್ಕಾರ ಕನ್ನಡಿಗರ ಮೇಲೆ ದೌರ್ಜನ್ಯ ಮಾಡಿದೆ. ನಮ್ಮ ಮುಖ್ಯಮಂತ್ರಿ ಕೂಡಲೇ ಗೋವಾಕ್ಕೆ ತೆರಳಿ ಅಲ್ಲಿಯ ಸರ್ಕಾರದೊಂದಿಗೆ ಮಾತನಾಡಿ, ಬೈನಾ ಸಂತ್ರಸ್ತರ ಪುನರ್ವಸತಿಗೆ ವ್ಯವಸ್ಥೆ ಮಾಡಬೇಕು. ಅವರಲ್ಲಿ ಬದುಕಿನ ಬಗ್ಗೆ ಮೂಡಿರುವ ಭಯವನ್ನು ಹೋಗಲಾಡಿಸಿ ನೆಮ್ಮದಿಯ ವಾತಾವರಣ ಕಲ್ಪಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT