ರೈತ ಕುಟುಂಬದ ಹಿನ್ನೆಲೆಯಿಂದ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರೈತರು ಆತ್ಮಹತ್ಯೆ ಮಾಡಿಕೊಳ್ಳದಂತೆ ಮಾರ್ಗೋಪಾಯಗಳನ್ನು ರೂಪಿಸಬೇಕಿತ್ತು. ಅದನ್ನು ಮಾಡದೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ನೀಡಲಾಗುವ ಪರಿಹಾರ ಮೊತ್ತವನ್ನು ₹ 2 ಲಕ್ಷದಿಂದ ₹ 5 ಲಕ್ಷ ಕ್ಕೆ ಏರಿಸಿ, ಮೃತ ರೈತರ ಪತ್ನಿಗೆ ₹ 2 ಸಾವಿರ ಮಾಸಾಶನ ಪ್ರಕಟಿಸಿರುವುದು ಎಷ್ಟು ಸರಿ!?