ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಷ್ಟು ಸರಿ?

Last Updated 18 ಅಕ್ಟೋಬರ್ 2015, 19:47 IST
ಅಕ್ಷರ ಗಾತ್ರ

ರೈತ ಕುಟುಂಬದ ಹಿನ್ನೆಲೆಯಿಂದ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರೈತರು ಆತ್ಮಹತ್ಯೆ ಮಾಡಿಕೊಳ್ಳದಂತೆ ಮಾರ್ಗೋಪಾಯಗಳನ್ನು ರೂಪಿಸಬೇಕಿತ್ತು. ಅದನ್ನು ಮಾಡದೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ನೀಡಲಾಗುವ ಪರಿಹಾರ ಮೊತ್ತವನ್ನು ₹ 2 ಲಕ್ಷದಿಂದ ₹ 5 ಲಕ್ಷ ಕ್ಕೆ  ಏರಿಸಿ, ಮೃತ ರೈತರ ಪತ್ನಿಗೆ ₹ 2 ಸಾವಿರ ಮಾಸಾಶನ ಪ್ರಕಟಿಸಿರುವುದು ಎಷ್ಟು ಸರಿ!?

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT