ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಠಿಣ ಶಿಕ್ಷೆ ಆಗಲಿ

ಅಕ್ಷರ ಗಾತ್ರ

ಪ್ರಶ್ನೆಪತ್ರಿಕೆ ಬಹಿರಂಗಪಡಿಸಿ ಇತ್ತೀಚೆಗೆ ಸೆರೆ ಸಿಕ್ಕ ಶಿವಕುಮಾರಯ್ಯ ತರಹದ ವ್ಯಕ್ತಿಯಿಂದಾಗಿ ಶಿಕ್ಷಣ ವ್ಯವಸ್ಥೆಯು ಹದಗೆಡುತ್ತಿದೆ. ಸರ್ಕಾರಿ ನೌಕರಿಗಳು ಇಂಥವರಿಂದ ಹಣವುಳ್ಳವರ ಪಾಲಾಗುತ್ತಿವೆ.

ಅಯೋಗ್ಯರಿಗೆ ಹೆಚ್ಚು ಸರ್ಕಾರಿ ನೌಕರಿಗಳು ಸಿಗುತ್ತಿವೆ. ಬಡ ಕುಟುಂಬಗಳ ಪ್ರತಿಭೆಗಳಿಗೆ ಅನ್ಯಾಯವಾಗುತ್ತಿದೆ. ಆದಕಾರಣ ಪ್ರಶ್ನೆಪತ್ರಿಕೆ ಜಾಲದಲ್ಲಿರುವ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು. ಮುಂದೆ ಇದು ಮರುಕಳಿಸದಂತೆ ನೋಡಿಕೊಳ್ಳಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT