ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈಗೆಟಕುವಂತಾಗಲಿ

ಅಕ್ಷರ ಗಾತ್ರ

ಸಂಕ್ರಮಣದ ಸುಗ್ಗಿಯ ಸಂದರ್ಭದಲ್ಲಿ ಪ್ರಧಾನಿಅವರು, ಫಸಲು ವಿಮಾ ಯೋಜನೆ ಪ್ರಕಟಿಸಿರುವುದು ಸ್ವಾಗತಾರ್ಹ. ರೈತರ ಹೆಸರಿನಲ್ಲಿ ಬಹುತೇಕ ಯೋಜನೆಗಳ ಲಾಭ ಬಾಚಿಕೊಳ್ಳುತ್ತಿರುವ ಮಧ್ಯವರ್ತಿಗಳ ತಂತ್ರಗಳಿಗೆ ಕಡಿವಾಣ ಹಾಕಬೇಕು.

ವಿಮೆ ಯೋಜನೆ, ಸಣ್ಣ ರೈತರಿಗೂ  ಪರಿಣಾಮಕಾರಿಯಾಗಿ ತಲುಪುವಂತೆ ಮಾನದಂಡ ರೂಪಿಸುವಂತಾದರೆ ಮಾತ್ರ ಅದು ಸಾರ್ಥಕವಾಗುತ್ತದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT