ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚರಂಡಿ ಸ್ವಚ್ಛಗೊಳಿಸಿ

ಕುಂದು ಕೊರತೆ
Last Updated 11 ಜನವರಿ 2016, 19:54 IST
ಅಕ್ಷರ ಗಾತ್ರ

ಬಿಬಿಎಂಪಿ ವ್ಯಾಪ್ತಿಯ ವಾರ್ಡ್‌ ನಂ.194ಕ್ಕೆ ಸೇರಿದ ವೆಂಕಟೇಶ್ವರ ಲೇಔಟ್‌ನ ವಿದ್ಯಾಕಿರಣ ಪಬ್ಲಿಕ್‌ ಸ್ಕೂಲ್‌ ಬಳಿಯ 7ನೇ ಅಡ್ಡರಸ್ತೆಯಲ್ಲಿರುವ ಚರಂಡಿ ಒಳಗೆ ಕಲ್ಲು, ಮಣ್ಣು, ಪ್ಲಾಸ್ಟಿಕ್‌ ಕವರ್‌ಗಳು ತುಂಬಿಕೊಂಡಿವೆ. ಗೃಹ ಬಳಕೆಯ ತ್ಯಾಜ್ಯ ನೀರು ಚರಂಡಿಯಲ್ಲಿ ಹರಿಯಲು ಸಾಧ್ಯವಾಗದೆ ರಸ್ತೆಯ ಮೇಲೆಲ್ಲಾ ಹರಿದು ಸ್ಥಳೀಯ ನಿವಾಸಿಗಳ ಓಡಾಟಕ್ಕೆ ತೊಂದರೆಯಾಗುತ್ತಿದೆ.

ರಸ್ತೆಯ ಮೇಲೆಲ್ಲಾ ಹಾರಾಡುವ ಪ್ಲಾಸ್ಟಿಕ್‌ ಕವರ್‌ಗಳು ಮನೆಗಳಿಗೂ ದಾಳಿಯಿಡುತ್ತಿವೆ. ಈ ಚರಂಡಿಯನ್ನು ಸ್ವಚ್ಛಗೊಳಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಗಮನಹರಿಸಬೇಕಾಗಿ ಮನವಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT