ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೂರ್ಣ ತೊಡೆಯಿರಿ

Last Updated 29 ಡಿಸೆಂಬರ್ 2015, 19:30 IST
ಅಕ್ಷರ ಗಾತ್ರ

ದೇವದಾಸಿ ಪದ್ಧತಿ ಹೀನವಾದುದು. ಇದು ಉತ್ತರ ಕರ್ನಾಟಕದ ಕೆಲವೆಡೆ ಇನ್ನೂ ಜೀವಂತವಾಗಿರುವುದರಿಂದ ಎಷ್ಟೋ ಹೆಣ್ಣು ಮಕ್ಕಳು ತಮ್ಮ ಬದುಕನ್ನೇ ಕಳೆದುಕೊಂಡಿದ್ದಾರೆ.

ಇಂಥ ರೂಢಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳಿಗೆ ಆದೇಶಿಸಿರುವುದು ಸ್ವಾಗತಾರ್ಹ. ಅಂತೆಯೇ ಇದರಿಂದ ಬಳಲಿರುವ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವಂತೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಪತ್ರ ಬರೆದಿರುವುದು ಸಂತಸದ ಸಂಗತಿ. ಈ ಅನಿಷ್ಟ ಪದ್ಧತಿಯನ್ನು ಪೂರ್ತಿ ತೊಡೆದುಹಾಕಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT