ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೊಂದು ಅಸ್ತ್ರ!

Last Updated 8 ಡಿಸೆಂಬರ್ 2017, 20:02 IST
ಅಕ್ಷರ ಗಾತ್ರ

ಮಣಿಶಂಕರ್‌ ಅಯ್ಯರ್ ಅವರು ಟೀಕಿಸುವ ಭರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ‘ನೀಚ ವ್ಯಕ್ತಿ’ ಎಂದಿರುವುದು ಖಂಡನೀಯ.

ತನ್ನ ವಿರುದ್ಧ ಎಸೆದ ಕಲ್ಲುಗಳನ್ನೇ ಮೆಟ್ಟಿಲು ಮಾಡಿಕೊಂಡು ಮೇಲೇರುವುದರಲ್ಲಿ ಮೋದಿ ಬಲು ಚಾಣಾಕ್ಷ. ಹಿಂದೊಮ್ಮೆ ಸೋನಿಯಾ ಗಾಂಧಿಯವರು ‘ಸಾವಿನ ವ್ಯಾಪಾರಿ’ ಎಂದು ಜರೆದದ್ದನ್ನೇ ಬಳಸಿಕೊಂಡಿದ್ದ ಮೋದಿ, ಗುಜರಾತಿಗರ ‘ಸ್ವಾಭಿಮಾನ’ ಕೆರಳಿಸಿ ಚುನಾವಣೆಯಲ್ಲಿ ಲಾಭ ಮಾಡಿಕೊಂಡದ್ದನ್ನು ಕಾಂಗ್ರೆಸ್ ಮರೆಯಬಾರದಿತ್ತು. ಒಟ್ಟಿನಲ್ಲಿ ಕಾಂಗ್ರೆಸ್, ಮೋದಿ ಕೈಗೆ ಮತ್ತೊಂದು ಅಸ್ತ್ರವನ್ನು ಇತ್ತು ಮೂರ್ಖತನ ಪ್ರದರ್ಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT