ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರ್ತಿ ಪ್ರತಿಷ್ಠಾಪನೆ ಕೈಬಿಡಿ

ಅಕ್ಷರ ಗಾತ್ರ

ಗದುಗಿನ ತೋಂಟದಾರ್ಯ ಸ್ವಾಮೀಜಿಯವರು ಶಿಕ್ಷಣ ಪ್ರಸಾರ, ದಾಸೋಹ, ಗ್ರಂಥ ಪ್ರಕಟಣೆ, ಸಾಮಾಜಿಕ ಚಟುವಟಿಕೆಗಳ ಮೂಲಕ ವಿಶಿಷ್ಟ ಕೆಲಸ ಮಾಡುತ್ತ ಎಲ್ಲ ಸಮುದಾಯಗಳ ಗೌರವಕ್ಕೆ ಪಾತ್ರವಾಗಿದ್ದಾರೆ.

ಆದರೆ ಗಣಿ ಕುಖ್ಯಾತಿಯ ಶಾಸಕ ಶ್ರೀ ರಾಮುಲು ಜೊತೆಗೂಡಿ ಗದುಗಿನ ಕೆರೆಯನ್ನು ಬತ್ತುವಂತೆ ಮಾಡಿ ಅಲ್ಲಿ ಬಸವಣ್ಣನ ಸ್ಥಾವರಮೂರ್ತಿ ಪ್ರತಿಷ್ಠಾಪಿಸಲು ಹೊರಟಿರುವುದು ಸರಿಯಾದ ಕ್ರಮ ಅಲ್ಲ. ಅವರು ತಕ್ಷಣ ಬಸವಣ್ಣನ ಮೂರ್ತಿ ಸ್ಥಾಪನೆ ಕಾರ್ಯವನ್ನು ನಿಲ್ಲಿಸಿ ಎಂದಿನಂತೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಲು ಮನವಿ.    

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT