ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚನಾಲಯ ಬೇಕು

Last Updated 22 ಫೆಬ್ರುವರಿ 2016, 19:58 IST
ಅಕ್ಷರ ಗಾತ್ರ

ಬಿಬಿಎಂಪಿ ವ್ಯಾಪ್ತಿಯ ಜಂಬೂಸವಾರಿ ದಿಣ್ಣೆ, ಸುರಭಿ ನಗರ ನಾಯಕ್‌ ಲೇಔಟ್‌, ಶ್ರೀಮಾತಾ ಲೇಔಟ್‌, ವೆಂಕಟೇಶ್ವರ ಲೇಔಟ್‌ ಕೊತ್ತನೂರುದಿಣ್ಣೆ ನಿವಾಸಿಗಳಿಗೆ ವಾಚನಾಲಯದ ಅಗತ್ಯವಿದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಗಮನ ಹರಿಸಿ ಈ ಭಾಗದ ನಾಗರಿಕರಿಗೆ ವಾಚನಾಲಯ ಸೌಲಭ್ಯ ಒದಗಿಸಿಕೊಡಬೇಕೆಂದು ನನ್ನ ಮನವಿ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT