ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಸ್ಯೆ ನಿವಾರಿಸಿ

ಕುಂದು ಕೊರತೆ
Last Updated 19 ಅಕ್ಟೋಬರ್ 2015, 19:56 IST
ಅಕ್ಷರ ಗಾತ್ರ

ಕಳೆದ ಮೂರು ತಿಂಗಳುಗಳ ಹಿಂದೆ ಪೈಪ್‌ ಒಡೆದ ಪರಿಣಾಮವಾಗಿ 4ನೇ ಬಿ ಅಡ್ಡರಸ್ತೆ, ಲಾಲ್‌ಬಾಗ್‌ರಸ್ತೆಯಲ್ಲಿ ನೀರು ಹರಿಯುತ್ತಿದೆ. ಪೈಪ್‌ ಒಡೆದದ್ದರಿಂದ ನೀರುಬೇಕಾಬಿಟ್ಟಿಯಾಗಿ ಹರಿಯುತ್ತಿದ್ದು ಇಲ್ಲಿನ ಮನೆಗಳ ಬಚ್ಚಲುಮನೆ ಪೈಪ್‌ಗಳಲ್ಲಿ ನೀರು ಬರುತ್ತಿದೆ. ಇದರಿಂದ ಬಚ್ಚಲುಮನೆಯಲ್ಲಿ ನೀರು ತುಂಬುತ್ತಿದ್ದು ಬಳಸಲು ಸಾಧ್ಯವಾಗುತ್ತಿಲ್ಲ.

ಅದೂ ಅಲ್ಲದೆ ಸೊಳ್ಳೆಗಳು ಹೆಚ್ಚಾಗಿವೆ. ಚಿಕನ್‌ಗುನ್ಯ, ಡೆಂಗಿ ಮುಂತಾದ ಕಾಯಿಲೆಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಈ ಬೆಳವಣಿಗೆ ಆತಂಕ ಸೃಷ್ಟಿಸಿದೆ. ಈಗಾಗಲೇ ಬಿಡಬ್ಲ್ಯುಎಸ್‌ಎಸ್‌ಬಿಗೆ ದೂರು ನೀಡಲಾಗಿದ್ದು ಯಾರೂ ಈ ಬಗ್ಗೆ ಕ್ರಮ ಕೈಗೊಂಡಿಲ್ಲ. ಕೆಲಸಗಾರರಿಗೂ ಇದರಿಂದ ಆರೋಗ್ಯ ಸಮಸ್ಯೆ ಹೆಚ್ಚುತ್ತಿದೆ. ದಯವಿಟ್ಟು ಈ ಸಮಸ್ಯೆಗೆ ಬೇಗ ಪರಿಹಾರ ನೀಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT