ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ವಿಸ್‌ ರಸ್ತೆ ವಿಸ್ತರಿಸಿ

ಕುಂದು ಕೊರತೆ
Last Updated 9 ಮೇ 2016, 19:53 IST
ಅಕ್ಷರ ಗಾತ್ರ

ಬೆಂಗಳೂರು ರಾಜಾಜಿನಗರ ವೆಸ್‌್ಟ ಆಫ್‌ ಕಾರ್ಡ್‌ ರಸ್ತೆಯಲ್ಲಿನ ಮಾಗಡಿ ರಸ್ತೆ, ಟೋಲ್‌ಗೇಟ್‌ನಿಂದ ಪ್ರಾರಂಭಗೊಂಡು ಮಹಾಲಕ್ಷ್ಮೀಪುರದ ಆಭರಣ ಮಳಿಗೆಯ ತನಕ ರಸ್ತೆಯ ಬಲಭಾಗದಲ್ಲಿ ಸರ್ವೀಸ್‌ ರಸ್ತೆ ಇದೆ. ಅಲ್ಲಿಂದಾಚೆಗೆ ಸರ್ವೀಸ್‌ ರಸ್ತೆ ವಿಸ್ತರಣೆಗೊಂಡಿಲ್ಲ. ಇದರಿಂದ ಇಸ್ಕಾನ್‌ ದೇವಾಲಯಕ್ಕೆ ಬಂದು ಹೋಗುವ ಭಕ್ತರಿಗೆ ತುಂಬಾ ತೊಂದರೆಯಾಗಿದೆ.

ಸರ್ವೀಸ್‌ ರಸ್ತೆಯನ್ನು ಸರ್ಕಾರಿ ಸಾಬೂನು ಕಾರ್ಖಾನೆಯಿಂದ ಯಶವಂತಪುರ ರೈಲ್ವೆ ನಿಲ್ದಾಣದವರೆಗೆ ವಿಸ್ತರಿಸಬೇಕು. ಇಸ್ಕಾನ್‌ ದೇವಾಲಯದ ಬಳಿ ಸರ್ವೀಸ್‌ ರಸ್ತೆಯಲ್ಲಿ ಅಂಡರ್‌ಪಾಸ್‌ ನಿರ್ಮಿಸಬೇಕು. ಇದರಿಂದ ಇಸ್ಕಾನ್‌ಗೆ ಬಂದು– ಹೋಗುವ ಯಾತ್ರಿಕರಿಗೆ ಮತ್ತು ಸಾಬೂನು ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಅನುಕೂಲವಾಗುತ್ತದೆ. ಹಿರಿಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಶೀಘ್ರ ಇತ್ತ ಗಮನ ಹರಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT