ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ತ್ರೀ ಕುಲದ ಗೆಲುವು

Last Updated 15 ಜನವರಿ 2016, 19:31 IST
ಅಕ್ಷರ ಗಾತ್ರ

‘ಯತ್ರ ನಾರ್ಯಸ್ತು ಪೂಜ್ಯಂತೆ ರಮಂತೆ ತತ್ರ ದೇವತಾಃ’ ಎಂಬ ಶ್ರೇಷ್ಠ ಉಕ್ತಿಗೆ ಇನ್ನೂ ಹೆಚ್ಚಿನ ಗೌರವ ಸಿಕ್ಕಿದೆ. ಕಾರಣ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ ಏಕೆ ಎಂದು ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ. ಇದರ ಜೊತೆಗೇ, ಮಹಾರಾಷ್ಟ್ರದ  ಅಹಮದ್‌ ನಗರ ಸಮೀಪವಿರುವ ಶನಿದೇಗುಲಕ್ಕೆ ನಿರ್ಬಂಧ ಸಡಿಲಿಸಿ ಅಲ್ಲಿಗೆ ಮಹಿಳೆಯೊಬ್ಬರು ಅಧ್ಯಕ್ಷರಾಗಿದ್ದು ಮಹಿಳೆಯರಿಗೆ ಸಿಕ್ಕ ಗೌರವ ಅಲ್ಲವೇ?
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT