ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ವರ್ಷಕ್ಕೆ ಕೆಟ್ಟ ಕೊಡುಗೆ

ಅಕ್ಷರ ಗಾತ್ರ

ಕಳಂಕಿತರನ್ನು ಸಚಿವ ಸಂಪುಟಕ್ಕೆ  ಸೇರಿಸಿ ಕೊಳ್ಳುವುದಿಲ್ಲ ಎಂದು ಹೇಳಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್,  ಕೊಟ್ಟ ಮಾತನ್ನು ತಪ್ಪಿ ಸಂಪುಟದಲ್ಲಿ ಕಳಂಕಿತರಿಗೆ ಅವಕಾಶ ಕಲ್ಪಿಸಿರುವುದು ಸರಿಯಲ್ಲ.

ಹೊಸ ವರ್ಷದ ಆರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಡಿ.ಕೆ.ಶಿವಕುಮಾರ್ ಹಾಗೂ ರೋಷನ್ ಬೇಗ್ ಅವರನ್ನು ಮಂತ್ರಿ ಮಂಡಲಕ್ಕೆ ಸೇರಿಸಿಕೊಂಡಿರುವುದು ಜನತೆಗೆ ಕೊಟ್ಟ ಕೆಟ್ಟ ಕೊಡುಗೆಯಾಗಿದೆ. ನಾಲ್ಕು  ರಾಜ್ಯಗಳ ಚುನಾವಣಾ ಫಲಿ­ತಾಂಶ­ದಿಂದ ಹೈರಾಣಾಗಿ­ರುವ ಕಾಂಗ್ರೆಸ್, ಲೋಕ­ಸಭಾ ಚುನಾವಣೆ­ಯಲ್ಲಿ ಹೇಗಾದರೂ ಹೆಣ­ಗಾಡಿ ಗೆಲ್ಲಲು ನೀತಿ, ನಿಯಮ ಗಾಳಿಗೆ ತೂರಿ, ಜಾತಿ ಮತ್ತು ಹಣ ಬಲಕ್ಕೆ ಶರಣಾಗುತ್ತಿರುವುದು ದುರದೃಷ್ಟಕರ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT