ಇದಕ್ಕೆ ಸ್ಪಂದಿಸಿದ ಸಿದ್ದರಾಮಯ್ಯ, ‘ಜೆ.ಎಚ್.ಪಟೇಲ್ ಅವರ ಸರ್ಕಾರದಲ್ಲಿ ನಾನು ಉಪ ಮುಖ್ಯಮಂತ್ರಿ ಆಗಿದ್ದಾಗಲೇ ಕಂದಾಯ ವಿಭಾಗಗಳನ್ನು ತೆಗೆದು ಹಾಕುವಂತೆ ಶಿಫಾರಸು ಮಾಡಿದ್ದೆ’ ಎಂದು ಮೆಲುಕು ಹಾಕಿದರು. ಇದನ್ನು ಸಭಿಕರಿಗೆ ಅರ್ಥ ಮಾಡಿಸುವ ಸಲುವಾಗಿ, ಜಯಂತಿ ಅವರ ಹೆಸರನ್ನು ಮುಖ್ಯಮಂತ್ರಿ ಪ್ರಸ್ತಾಪಿಸಿದ್ದರು.