<p><strong>ನವದೆಹಲಿ</strong>: ಭಾರತ ವಿಶ್ವಕಪ್ ಕ್ರಿಕೆಟ್ ಸೆಮಿಫೈನಲ್ ಪಂದ್ಯದಲ್ಲಿ ಸೋತಿರುವುದಕ್ಕೆ ನಿರಾಸೆಯಾಗಿದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.</p>.<p>ಸೆಮಿಫೈನಲ್ ಪಂದ್ಯದ ಫಲಿತಾಂಶ ನಿರಾಶೆ ತಂದಿದೆ, ಆದರೆ ಕೊನೆಯವರೆಗೂ ಟೀಂ ಇಂಡಿಯಾದ ಹೋರಾಟ ವಿರೋಚಿತವಾಗಿತ್ತು ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<p>ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ಬೌಲಿಂಗ್, ಬ್ಯಾಟಿಂಗ್ ಮತ್ತು ಫಿಲ್ಡೀಂಗ್ ಉತ್ತಮವಾಗಿತ್ತು ಇದು ನಮಗೆ ಹೆಮ್ಮೆ ತಂದಿದೆ ಎಂದು ಹೇಳಿದ್ದಾರೆ.</p>.<p>ಸೋಲು, ಗೆಲುವು ಜೀವನದ ಒಂದು ಭಾಗ, ಭವಿಷ್ಯದಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಲಿ ಎಂದು ಟ್ವೀಟ್ ಮೂಲಕ ಮೆಚ್ಚುಗೆಯ ಮಾತುಗಳನ್ನು ಹೇಳಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತ ವಿಶ್ವಕಪ್ ಕ್ರಿಕೆಟ್ ಸೆಮಿಫೈನಲ್ ಪಂದ್ಯದಲ್ಲಿ ಸೋತಿರುವುದಕ್ಕೆ ನಿರಾಸೆಯಾಗಿದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.</p>.<p>ಸೆಮಿಫೈನಲ್ ಪಂದ್ಯದ ಫಲಿತಾಂಶ ನಿರಾಶೆ ತಂದಿದೆ, ಆದರೆ ಕೊನೆಯವರೆಗೂ ಟೀಂ ಇಂಡಿಯಾದ ಹೋರಾಟ ವಿರೋಚಿತವಾಗಿತ್ತು ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<p>ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ಬೌಲಿಂಗ್, ಬ್ಯಾಟಿಂಗ್ ಮತ್ತು ಫಿಲ್ಡೀಂಗ್ ಉತ್ತಮವಾಗಿತ್ತು ಇದು ನಮಗೆ ಹೆಮ್ಮೆ ತಂದಿದೆ ಎಂದು ಹೇಳಿದ್ದಾರೆ.</p>.<p>ಸೋಲು, ಗೆಲುವು ಜೀವನದ ಒಂದು ಭಾಗ, ಭವಿಷ್ಯದಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಲಿ ಎಂದು ಟ್ವೀಟ್ ಮೂಲಕ ಮೆಚ್ಚುಗೆಯ ಮಾತುಗಳನ್ನು ಹೇಳಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>