ಹುಬ್ಬಳ್ಳಿಗೆ ಮತ್ತೊಂದು ಬಿಹಾರ ಎನ್ನುವ ಅಪಕೀರ್ತಿ: ಬಸವಜಯಮೃತ್ಯುಂಜಯ ಸ್ವಾಮೀಜಿ
ಅಂಜಲಿ ಅಂಬಿಗೇರ ಕೊಲೆ ಪ್ರಕರಣ ನಾಗರಿಕ ಸಮಾಜ ತಲೆತಗ್ಗಿಸುವಂತದ್ದು. ಪೊಲೀಸರ ವೈಫಲ್ಯದಿಂದ ಈ ಘಟನೆ ನಡೆದಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಕೂಡಲಸಂಗಮದ ಬಸವಜಯಮೃತ್ಯುಂಜಯ ಸ್ವಾಮೀಜಿ ಆರೋಪಿಸಿದರು.Last Updated 18 ಮೇ 2024, 7:59 IST