ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಡ್ಯ

ADVERTISEMENT

ಬಲು ರುಚಿ ಬಂಡೂರು ಕುರಿ.. ಬಂಡೂರಿನಲ್ಲೇ ಇಲ್ಲ ಮಟನ್‌ ಸ್ಟಾಲ್‌!

ಬಂಡೂರು ತಳಿ ಕುರಿಗೆ ಭಾರೀ ಡಿಮ್ಯಾಂಡ್‌.
Last Updated 12 ಮೇ 2024, 0:43 IST
ಬಲು ರುಚಿ ಬಂಡೂರು ಕುರಿ.. ಬಂಡೂರಿನಲ್ಲೇ ಇಲ್ಲ ಮಟನ್‌ ಸ್ಟಾಲ್‌!

ಮಂಡ್ಯ | ಭ್ರೂಣ ಹತ್ಯೆ ಪ್ರಕರಣ: ಮತ್ತಿಬ್ಬರ ಬಂಧನ

ಪಟ್ಟಣದ ಆರೋಗ್ಯ ಇಲಾಖೆಯ ವಸತಿ ಗೃಹದಲ್ಲಿ ಈಚೆಗೆ ನಡೆದಿದ್ದ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಸಂಬಂಧ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ‌ಬಂಧಿತರ ಸಂಖ್ಯೆ 8ಕ್ಕೆ ಏರಿದೆ.
Last Updated 11 ಮೇ 2024, 23:03 IST
ಮಂಡ್ಯ | ಭ್ರೂಣ ಹತ್ಯೆ ಪ್ರಕರಣ: ಮತ್ತಿಬ್ಬರ ಬಂಧನ

ಶ್ರೀರಂಗಪಟ್ಟಣ | ಮೂಕ ಮಕ್ಕಳ ಸಾಧನೆಗೆ ಮೆಚ್ಚುಗೆ

ತಾಲ್ಲೂಕಿನ ಬೆಳಗೊಳ ಬಳಿಯ ಮಾಂಟ್‌ ಫೋರ್ಟ್‌ ವಿಶೇಷ ಮಕ್ಕಳ ಶಾಲೆಗೆ 2023–24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಬಂದಿದೆ.
Last Updated 11 ಮೇ 2024, 6:12 IST
ಶ್ರೀರಂಗಪಟ್ಟಣ | ಮೂಕ ಮಕ್ಕಳ ಸಾಧನೆಗೆ ಮೆಚ್ಚುಗೆ

ಮಂಡ್ಯ | ಭ್ರೂಣ ಹತ್ಯೆ; ಮತ್ತಿಬ್ಬರ ಬಂಧನ

ಪಟ್ಟಣದ ಆರೋಗ್ಯ ಇಲಾಖೆ ವಸತಿ ಗೃಹದಲ್ಲಿ ಈಚೆಗೆ ನಡೆದಿದ್ದ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ ಇಬ್ಬರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಪ್ರಕರಣದಲ್ಲಿ ಬಂಧಿತರ ಸಂಖ್ಯೆ 6ಕ್ಕೇರಿದೆ.
Last Updated 10 ಮೇ 2024, 0:08 IST
ಮಂಡ್ಯ | ಭ್ರೂಣ ಹತ್ಯೆ;  ಮತ್ತಿಬ್ಬರ ಬಂಧನ

ಎಚ್‌ಡಿಕೆ– ದೇವರಾಜೇಗೌಡ ಭೇಟಿಯಾಗಿದ್ದೇಕೆ: ಚಲುವರಾಯಸ್ವಾಮಿ ಪ್ರಶ್ನೆ

‘ಎಚ್‌.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ಮುಖಂಡ ಜಿ.ದೇವರಾಜೇಗೌಡ ಈಚೆಗೆ ಭೇಟಿಯಾಗಿದ್ದಾರೆ ಎಂಬ ಮಾಹಿತಿ ಇದೆ.
Last Updated 9 ಮೇ 2024, 23:02 IST
ಎಚ್‌ಡಿಕೆ– ದೇವರಾಜೇಗೌಡ ಭೇಟಿಯಾಗಿದ್ದೇಕೆ: ಚಲುವರಾಯಸ್ವಾಮಿ ಪ್ರಶ್ನೆ

ಪಾಂಡವಪುರ | ಮಳೆ: ಧರೆಗುರುಳಿದ ವಿದ್ಯುತ್ ಕಂಬ, ಮರ

ಪಾಂಡವಪುರ ಪಟ್ಟಣ ಸೇರಿ ತಾಲ್ಲೂಕಿನಾದ್ಯಂತ ಬುಧವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಸುಮಾರು 60ಕ್ಕೂ ಹೆಚ್ಚು ವಿದ್ಯುತ್ ಕಂಬಗಳು, ತೆಂಗು ಹಾಗೂ ಇತರೆ ಮರಗಳು ಹಾಗೂ ಉರುಳಿಬಿದ್ದಿವೆ.
Last Updated 9 ಮೇ 2024, 13:47 IST
ಪಾಂಡವಪುರ | ಮಳೆ: ಧರೆಗುರುಳಿದ ವಿದ್ಯುತ್ ಕಂಬ, ಮರ

ಪೆನ್ ಡ್ರೈವ್ ಪ್ರಕರಣ | ಮಾನವ ಸರಪಳಿ ರಚಿಸಿ ಪ್ರತಿಭಟನೆ, ಸಿಬಿಐ ತನಿಖೆಗೆ ಆಗ್ರಹ

ಪೆನ್ ಡ್ರೈವ್ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ಶಾಸಕ ಎಚ್.ಟಿ.ಮಂಜು ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಪಟ್ಟಣದ ಪ್ರವಾಸಿಮಂದಿರ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು.
Last Updated 9 ಮೇ 2024, 13:24 IST
ಪೆನ್ ಡ್ರೈವ್ ಪ್ರಕರಣ | ಮಾನವ ಸರಪಳಿ ರಚಿಸಿ ಪ್ರತಿಭಟನೆ, ಸಿಬಿಐ ತನಿಖೆಗೆ ಆಗ್ರಹ
ADVERTISEMENT

SSLC Result 2024 | ಮಳವಳ್ಳಿ: ಐದು ಶಾಲೆಗಳಿಗೆ ಪೂರ್ಣ ಫಲಿತಾಂಶ

2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮಳವಳ್ಳಿ ತಾಲ್ಲೂಕಿನ ಐದು ಶಾಲೆಗಳು ಪೂರ್ಣ ಫಲಿತಾಂಶ ಪಡೆದಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಚಂದ್ರಪಾಟೀಲ್ ತಿಳಿಸಿದರು.
Last Updated 9 ಮೇ 2024, 13:06 IST
SSLC Result 2024 | ಮಳವಳ್ಳಿ: ಐದು ಶಾಲೆಗಳಿಗೆ ಪೂರ್ಣ ಫಲಿತಾಂಶ

ವಿ.ಸಿ.ನಾಲೆ: ಕಾಮಗಾರಿ ಪೂರ್ಣಗೊಳಿಸದಿದ್ದರೆ ಪ್ರತಿಭಟನೆ

‘ವಿಶ್ವೇಶ್ವರಯ್ಯ ನಾಲಾ (ವಿ.ಸಿ.ನಾಲೆ) ಆಧುನೀಕರಣ ಕಾಮಗಾರಿಯನ್ನು ತ್ವರಿಗತಿಯಲ್ಲಿ ಮುಗಿಸಿ ಜೂನ್ ತಿಂಗಳಲ್ಲಿ ನಾಲೆಗೆ ನೀರು ಹರಿಸದಿದ್ದರೆ ರೈತರ ಜೊತೆಗೂಡಿ ಪ್ರತಿಭಟನೆ ನಡೆಸಲಾಗುವುದು’ ಎಂದು ಸರ್ವೋದಯ ಕರ್ನಾಟಕ ಪಕ್ಷದ ತಾಲ್ಲೂಕು ಅಧ್ಯಕ್ಷ ಎಸ್.ದಯಾನಂದ್ ತಿಳಿಸಿದರು.
Last Updated 9 ಮೇ 2024, 13:00 IST
ವಿ.ಸಿ.ನಾಲೆ: ಕಾಮಗಾರಿ ಪೂರ್ಣಗೊಳಿಸದಿದ್ದರೆ ಪ್ರತಿಭಟನೆ

ವಿಡಿಯೊ ಸುದ್ದಿ: ಕುಮಾರಸ್ವಾಮಿ ಕಿಂಗ್ ಆಫ್ ಬ್ಲಾಕ್ ಮೇಲರ್– ಡಿ.ಕೆ.ಶಿವಕುಮಾರ್

ಕುಮಾರಸ್ವಾಮಿ ಕಿಂಗ್ ಆಫ್ ಬ್ಲಾಕ್ ಮೇಲರ್– ಡಿ.ಕೆ.ಶಿವಕುಮಾರ್
Last Updated 8 ಮೇ 2024, 12:36 IST
ವಿಡಿಯೊ ಸುದ್ದಿ: ಕುಮಾರಸ್ವಾಮಿ ಕಿಂಗ್ ಆಫ್ ಬ್ಲಾಕ್ ಮೇಲರ್– ಡಿ.ಕೆ.ಶಿವಕುಮಾರ್
ADVERTISEMENT