ಮಾನವ ಸರಪಳಿಯಿಂದ ವಾಹನ ಸಂಚಾರಕ್ಕೆ ಕೆಲಕಾಲ ಅಡ್ಡಿಯುಂಟಾಗಿತ್ತು. ಈ ಸಂದರ್ಭದಲ್ಲಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎ.ಎನ್.ಜಾನಕಿರಾಂ, ಮನ್ ಮುಲ್ ನಿರ್ದೇಶಕ ಡಾಲು ರವಿ, ಎಂ. ಬಿ. ಹರೀಶ್, ಎಂ.ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಎಚ್.ಕೆ.ಅಶೋಕ್, ಮುಖಂಡರಾದ ನಾಟನಹಳ್ಳಿ ಗಂಗಾಧರ್, ಮಲ್ಲೇನಹಳ್ಳಿ ಮೋಹನ್, ವಕೀಲ ಧನಂಜಯಕುಮಾರ್, ಅಗ್ರಹಾರ ಬಾಚಹಳ್ಳಿ ನಾಗೇಶ್, ಬಿ.ಎಂ.ಕಿರಣ್ ಭಾಗವಹಿಸಿದ್ದರು.