ಭೂಮಿ ನೀಡಿದವರಿಗೆ ಉದ್ಯೋಗ ಕೊಡಿ: ವಿವಿಧ ಸಂಘಟನೆಗಳ ಸದಸ್ಯರಿಂದ ಪ್ರತಿಭಟನೆ
ಕೈಗಾರಿಕೆಗಾಗಿ ಭೂಮಿ ನೀಡಿದವರ ಮಕ್ಕಳಿಗೆ ಉದ್ಯೋಗ ಕೊಡುವಂತೆ ಒತ್ತಾಯಿಸಿ ‘ಕೆಐಎಡಿಬಿಗೆ ಭೂಮಿ ನೀಡಿದ ರೈತರ ಹಕ್ಕುಗಳ ಹೋರಾಟ ವೇದಿಕೆ’, ಜನಾಂದೋಲನಗಳ ಮಹಾಮೈತ್ರಿ, ಕರ್ನಾಟಕ ರಾಜ್ಯ ರೈತ ಸಂಘ, ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಗುರುವಾರ ಪ್ರತಿಭಟಿಸಿದರು.Last Updated 9 ಮೇ 2024, 14:02 IST