‘ಸಿದ್ದರಾಮಯ್ಯ ಅವರೇ ನಿಮ್ಮ ಸರ್ಕಾರದ ಎಡವಟ್ಟುಗಳು, ದುರಾಡಳಿತ ಮತ್ತು ಬೇಜವಾಬ್ದಾರಿಯಿಂದ ರಾಜ್ಯದ ಜನತೆ ಅನುಭವಿಸುತ್ತಿರುವ ಸಂಕಷ್ಟಗಳನ್ನು ಒಮ್ಮೆ ನೆನಪಿಸಿಕೊಳ್ಳಿ. ಮಜಾ ಮಾಡಿಕೊಂಡು ಪ್ರಧಾನಿ ಮೋದಿಯವರ ಬಗ್ಗೆ ಅನಾವಶ್ಯಕ ಟೀಕೆಗಳ ಮೂಲಕ ರಾಜಕೀಯ ಮಾಡುತ್ತಿರುವ ನಿಮಗೆ ನಾಚಿಗೆ ಆಗಬೇಕು’ ಎಂದು ಅವರು ‘ಎಕ್ಸ್’ ಮೂಲಕ ತಿವಿದಿದ್ದಾರೆ.