ಸಂತ್ರಸ್ತೆಯನ್ನು ತಡೆದ ಆರೋಪ: ಪಶ್ಚಿಮ ಬಂಗಾಳ ರಾಜಭವನದ ಮೂವರು ಸಿಬ್ಬಂದಿ ಮೇಲೆ FIR
ರಾಜ್ಯಪಾಲ ಸಿ.ವಿ ಆನಂದ ಬೋಸ್ ಅವರಿಂದ ಕಿರುಕುಳಕ್ಕೊಳಗಾಗಿದ್ದಾರೆ ಎನ್ನಲಾದ ಮಹಿಳೆಯನ್ನು ಅಕ್ರಮವಾಗಿ ನಿರ್ಬಂಧಿಸಿದ ಆರೋಪದಲ್ಲಿ ರಾಜಭವನದ ಮೂವರು ಅಧಿಕಾರಿಗಳ ವಿರುದ್ಧ ಎಫ್ಐರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.Last Updated 18 ಮೇ 2024, 7:25 IST