ಕೆಲವು ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದ ಕಾರಣ ಕೆಪಿಸಿಸಿ ಅಧ್ಯಕ್ಷರಾಗಿ ಮತ್ತೆ ಅಧಿಕಾರ ಸ್ವೀಕರಿಸಲು ಚುನಾವಣಾ ಫಲಿತಾಂಶ ಬರುವವರೆಗೆ ಕಾಯುವಂತೆ ಸುಧಾಕರನ್ ಅವರಿಗೆ ವರಿಷ್ಠರು ಸೂಚಿಸಿದ್ದರು ಎಂದು ವರದಿಯಾಗಿತ್ತು. ಇದನ್ನು ನಿರಾಕರಿಸಿರುವ ಪಕ್ಷದ ವರಿಷ್ಠರು, ಹಸನ್ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿಯಷ್ಟೇ ನೇಮಿಸಲಾಗಿತ್ತು ಎಂದಿದ್ದರು.