‘ಕೆಲವು ಪ್ರದೇಶಗಳಲ್ಲಿ ಅಕಾಲಿಕ ಮಳೆ ಮತ್ತು ಆಲಿಕಲ್ಲು ಮಳೆ ರೀತಿ ಹಲವು ಸವಾಲುಗಳ ಹೊರತಾಗಿಯೂ, ನಾವು ನಮ್ಮ ರೈತರ ಪರ ಕೆಲಸ ಮಾಡುತ್ತಿದ್ದೇವೆ. ಚುನಾವಣೆ ನಡೆಯುತ್ತಿರುವ ನಡುವೆಯೇ, ಸಮಸ್ಯೆಗೆ ಸಿಲುಕಿದ ರೈತರಿಗೆ ಪರಿಹಾರ ಕಲ್ಪಿಸುವಂತೆ ನಿರ್ದೇಶನಗಳನ್ನು ನೀಡಲಾಗಿದೆ. ಈಗಾಗಲೇ ರೈತರಿಗೆ 15 ಸಾವಿರ ಕೋಟಿ ಪರಿಹಾರ ಧನವನ್ನು ಬಿಡುಗಡೆ ಮಾಡಲಾಗಿದ್ದು, ರೈತರ ಸಹಕಾರ ಕಾರ್ಯವನ್ನು ಮುಂದುವರಿಸಲಾಗುವುದು’ ಎಂದು ಹೇಳಿದರು.