<p><strong>ದಾವಣಗರೆ</strong>: ಭೂಸ್ವಾಧೀನ ಕಾಯ್ದೆ, ಜಿಂದಾಲ್ ಕಂಪನಿಗೆ ಭೂಮಿ ನೀಡಿರುವುದು, ನೈಸ್ ಕಂಪನಿ ರೈತರಿಂದ ಭೂಮಿ ಕಸಿದುಕೊಳ್ಳುತ್ತಿರುವುದನ್ನು ವಿರೋಧಿಸಿ ಹಾಗೂ ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಒತ್ತಾಯಿಸಿ ಜುಲೈ 16ರಂದು ವಿಧಾನಸಭಾ ಅಧಿವೇಶನದ ವೇಳೆ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.</p>.<p>ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ದಾವಣಗೆರೆಯಲ್ಲಿ ಬುಧವಾರ ನಡೆದ ರಾಜ್ಯ ಸಮಿತಿ ಸಭೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಈ ವಿಷಯ ತಿಳಿಸಿದರು.</p>.<p>‘ರಾಜ್ಯದ ಹಿತಾಸಕ್ತಿ ಕಾಪಾಡಲು, ನಾಡಿನ ರಕ್ಷಣೆಗೆ ರೈತ ಚಳವಳಿ ಬದ್ಧರಾಗಿರಬೇಕು. ಚಳವಳಿ ಗಂಭೀರತೆ ಪಡೆಯಬೇಕು. ಈ ನಿಟ್ಟಿನಲ್ಲಿ ತೀವ್ರವಾದ ಚಳವಳಿ ನಡೆಸಲು ನಿರ್ಧರಿಸಿದ್ದು, ಅಂದು ಸಾವಿರಾರು ರೈತರು ಮುತ್ತಿಗೆ ಹಾಕಲಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗರೆ</strong>: ಭೂಸ್ವಾಧೀನ ಕಾಯ್ದೆ, ಜಿಂದಾಲ್ ಕಂಪನಿಗೆ ಭೂಮಿ ನೀಡಿರುವುದು, ನೈಸ್ ಕಂಪನಿ ರೈತರಿಂದ ಭೂಮಿ ಕಸಿದುಕೊಳ್ಳುತ್ತಿರುವುದನ್ನು ವಿರೋಧಿಸಿ ಹಾಗೂ ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಒತ್ತಾಯಿಸಿ ಜುಲೈ 16ರಂದು ವಿಧಾನಸಭಾ ಅಧಿವೇಶನದ ವೇಳೆ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.</p>.<p>ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ದಾವಣಗೆರೆಯಲ್ಲಿ ಬುಧವಾರ ನಡೆದ ರಾಜ್ಯ ಸಮಿತಿ ಸಭೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಈ ವಿಷಯ ತಿಳಿಸಿದರು.</p>.<p>‘ರಾಜ್ಯದ ಹಿತಾಸಕ್ತಿ ಕಾಪಾಡಲು, ನಾಡಿನ ರಕ್ಷಣೆಗೆ ರೈತ ಚಳವಳಿ ಬದ್ಧರಾಗಿರಬೇಕು. ಚಳವಳಿ ಗಂಭೀರತೆ ಪಡೆಯಬೇಕು. ಈ ನಿಟ್ಟಿನಲ್ಲಿ ತೀವ್ರವಾದ ಚಳವಳಿ ನಡೆಸಲು ನಿರ್ಧರಿಸಿದ್ದು, ಅಂದು ಸಾವಿರಾರು ರೈತರು ಮುತ್ತಿಗೆ ಹಾಕಲಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>