<p>ಸಂತೇಬಾಚಹಳ್ಳಿ: ಹಳ್ಳಿಕಾರ್ ತಳಿ ಉಳಿಸುವ ನಿಟ್ಟಿನಲ್ಲಿ ರೈತರ ಪಾತ್ರ ಪ್ರಮುಖವಾಗಿದೆ. ಹಳ್ಳಿಕಾರ್ ತಳಿಯನ್ನು ಎಲ್ಲರೂ ಸಂರಕ್ಷಣೆ ಮಾಡಬೇಕು ಎಂದು ಶಾಸಕ ಎಚ್. ಟಿ ಮಂಜು ಹೇಳಿದರು.</p>.<p>ಸಂತೇಬಾಚಹಳ್ಳಿ ಹೋಬಳಿಯ ಅಘಲಯದಲ್ಲಿ ಶನಿವಾರ ರಾತ್ರಿ 2ನೇ ವರ್ಷದ ಅಂತರರಾಜ್ಯ ಮಟ್ಟದ ಹಳ್ಳಿಕಾರ್ ಜೋಡಿ ಎತ್ತಿನ ಗಾಡಿ ಓಟದ ಸ್ಪರ್ಧೆ ಉದ್ಘಾಟಿಸಿ ಮಾತನಾಡಿ, ರೈತರು ಹಳ್ಳಿಕಾರ್ ಎತ್ತುಗಳನ್ನು ಸಾಕಲು ತುಂಬಾ ಕಷ್ಟ ಪಡುತ್ತಿದ್ದಾರೆ ಎಂದರು.</p>.<p>ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಮೋಹನ್, ಟಿಎಪಿಸಿಎಂಎಸ್ ಮಾಜಿ ನಿರ್ದೇಶಕ ಅಘಲಯ ಶ್ರೀಧರ್, ಸದ್ಭಾವನ ಸೇವಾ ಟ್ರಸ್ಟ್ ಅಧ್ಯಕ್ಷ ವಿಜಯ್ ಕುಮಾರ್, ನಾಗರಘಟ್ಟ ದಿಲೀಪ್, ಹೋಬಳಿ ರಾಜೇಶ್, ಲೋಕೇಶ್, ಲಕ್ಷ್ಮೀಶ, ನಂದೀಶ್, ಚಂದನ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-40-1044719013</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಂತೇಬಾಚಹಳ್ಳಿ: ಹಳ್ಳಿಕಾರ್ ತಳಿ ಉಳಿಸುವ ನಿಟ್ಟಿನಲ್ಲಿ ರೈತರ ಪಾತ್ರ ಪ್ರಮುಖವಾಗಿದೆ. ಹಳ್ಳಿಕಾರ್ ತಳಿಯನ್ನು ಎಲ್ಲರೂ ಸಂರಕ್ಷಣೆ ಮಾಡಬೇಕು ಎಂದು ಶಾಸಕ ಎಚ್. ಟಿ ಮಂಜು ಹೇಳಿದರು.</p>.<p>ಸಂತೇಬಾಚಹಳ್ಳಿ ಹೋಬಳಿಯ ಅಘಲಯದಲ್ಲಿ ಶನಿವಾರ ರಾತ್ರಿ 2ನೇ ವರ್ಷದ ಅಂತರರಾಜ್ಯ ಮಟ್ಟದ ಹಳ್ಳಿಕಾರ್ ಜೋಡಿ ಎತ್ತಿನ ಗಾಡಿ ಓಟದ ಸ್ಪರ್ಧೆ ಉದ್ಘಾಟಿಸಿ ಮಾತನಾಡಿ, ರೈತರು ಹಳ್ಳಿಕಾರ್ ಎತ್ತುಗಳನ್ನು ಸಾಕಲು ತುಂಬಾ ಕಷ್ಟ ಪಡುತ್ತಿದ್ದಾರೆ ಎಂದರು.</p>.<p>ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಮೋಹನ್, ಟಿಎಪಿಸಿಎಂಎಸ್ ಮಾಜಿ ನಿರ್ದೇಶಕ ಅಘಲಯ ಶ್ರೀಧರ್, ಸದ್ಭಾವನ ಸೇವಾ ಟ್ರಸ್ಟ್ ಅಧ್ಯಕ್ಷ ವಿಜಯ್ ಕುಮಾರ್, ನಾಗರಘಟ್ಟ ದಿಲೀಪ್, ಹೋಬಳಿ ರಾಜೇಶ್, ಲೋಕೇಶ್, ಲಕ್ಷ್ಮೀಶ, ನಂದೀಶ್, ಚಂದನ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-40-1044719013</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>