<p>ಸಿರುಗುಪ್ಪ: ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಯುವರಾಜ್ ಆರ್.ಎಸ್. ಅವರು ನಗರದ ಪಶು ವೈದ್ಯಕೀಯ ಆಸ್ಪತ್ರೆ ಕಾಮಗಾರಿಯನ್ನು ಈಚೆಗೆ ಪರಿಶೀಲಿಸಿದರು.</p>.<p>ಪಶು ಸಂಗೋಪನಾ ಇಲಾಖೆಯ ಪಶುವೈದ್ಯಾಧಿಕಾರಿ ಡಾ. ಗಂಗಾಧರ ಮಾತನಾಡಿ, ‘ಕಟ್ಟಡ ನಿರ್ಮಾಣ ಕಾಮಗಾರಿ ನಿಧಾನವಾಗಿ ಸಾಗುತ್ತಿದ್ದು, ಗುತ್ತಿಗೆದಾರರು ಇಲಾಖೆಯ ಮನವಿಗೆ ಸ್ಪಂದಿಸುತ್ತಿಲ್ಲ. ಕಟ್ಟಡಕ್ಕೆ ನೀರಿನ ವ್ಯವಸ್ಥೆ ಕಲ್ಪಿಸಲು ಪ್ರತ್ಯೇಕ ಅನುದಾನವಿದ್ದರೂ ಈವರೆಗೆ ಕಾರ್ಯ ಆರಂಭಿಸಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಹಿರಿಯ ಪಶು ವೈದ್ಯಕೀಯ ಪರೀಕ್ಷಕ ಟಿ. ಹುಚ್ಚೀರಪ್ಪ, ಸಹಾಯಕ ಸುರೇಂದ್ರನಾಥ್, ತಿಪ್ಪಮ್ಮ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-25-1280721315</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿರುಗುಪ್ಪ: ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಯುವರಾಜ್ ಆರ್.ಎಸ್. ಅವರು ನಗರದ ಪಶು ವೈದ್ಯಕೀಯ ಆಸ್ಪತ್ರೆ ಕಾಮಗಾರಿಯನ್ನು ಈಚೆಗೆ ಪರಿಶೀಲಿಸಿದರು.</p>.<p>ಪಶು ಸಂಗೋಪನಾ ಇಲಾಖೆಯ ಪಶುವೈದ್ಯಾಧಿಕಾರಿ ಡಾ. ಗಂಗಾಧರ ಮಾತನಾಡಿ, ‘ಕಟ್ಟಡ ನಿರ್ಮಾಣ ಕಾಮಗಾರಿ ನಿಧಾನವಾಗಿ ಸಾಗುತ್ತಿದ್ದು, ಗುತ್ತಿಗೆದಾರರು ಇಲಾಖೆಯ ಮನವಿಗೆ ಸ್ಪಂದಿಸುತ್ತಿಲ್ಲ. ಕಟ್ಟಡಕ್ಕೆ ನೀರಿನ ವ್ಯವಸ್ಥೆ ಕಲ್ಪಿಸಲು ಪ್ರತ್ಯೇಕ ಅನುದಾನವಿದ್ದರೂ ಈವರೆಗೆ ಕಾರ್ಯ ಆರಂಭಿಸಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಹಿರಿಯ ಪಶು ವೈದ್ಯಕೀಯ ಪರೀಕ್ಷಕ ಟಿ. ಹುಚ್ಚೀರಪ್ಪ, ಸಹಾಯಕ ಸುರೇಂದ್ರನಾಥ್, ತಿಪ್ಪಮ್ಮ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-25-1280721315</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>